- ಕೆ.ವಿ. ಅಕ್ಷರ
A Kannada book from Chanda Pustaka / ಛಂದ ಪುಸ್ತಕ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ಊರಿನವರು. ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್. ಸದ್ಯಕ್ಕೆ ಬೆಂಗಳೂರು ನಿವಾಸಿ.
‘ಮಳೆ ಮಾರುವ ಹುಡುಗ’, ‘ಗಾಳಿಗೆ ಮೆತ್ತಿದ ಬಣ್ಣ’ ಹಾಗೂ ‘ದಿಬ್ಬದಿಂದ ಹತ್ತಿರ ಆಗಸಕ್ಕೆ’ ಇವರ ಕಥಾಸಂಕಲನಗಳು. ‘ಚುಕ್ಕಿ ಬೆಳಕಿನ ಜಾಡು’ ಕಾದಂಬರಿ. ಮಾಸ್ತಿ ಕಥಾ ಪುರಸ್ಕಾರ, ಬೇಂದ್ರೆ ಗ್ರಂಥ ಬಹುಮಾನ, ಕನ್ನಡ ಸಾಹಿತ್ಯ ಪರಿಷತ್ತಿನ ಆರ್.ಎನ್. ಹಬ್ಬು ದತ್ತಿ ಪ್ರಶಸ್ತಿ, ಸ್ವಸ್ತಿ ಪ್ರಕಾಶನದ ಸನ್ಮಾನ ಪಡೆದಿದ್ದಾರೆ. ಪ್ರಜಾವಾಣಿ ದೀಪಾವಳಿ ಸ್ಪರ್ಧೆಯಲ್ಲಿ ಮೊದಲ ಸ್ಥಾನವನ್ನೂ ಒಳಗೊಂಡಂತೆ ಇವರ ಕಥೆಗಳಿಗೆ ಹಲವು ಮನ್ನಣೆಗಳು ದೊರೆತಿವೆ.
karkikrishnamurthy@gmail.com | 97311 09144